Click Here for More Information
Click Here for More Information
# ಸಿಎ-03, ಖಜಾನೆ ನೌಕರರ ಬಡಾವಣೆ, ಕೇರ್ಗಳ್ಳಿ, ಮೈಸೂರು - 570026
0821-2560275 ✉ trimysore@gmail.com
ಶ್ರೀ. ಸಿದ್ದರಾಮಯ್ಯ
ಸನ್ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ
ಶ್ರೀ. ಡಿ.ಕೆ.ಶಿವಕುಮಾರ್
ಸನ್ಮಾನ್ಯ ಉಪ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಸರ್ಕಾರದ ಆದೇಶ ಸಂಖ್ಯೆ ಸಕಇ 09 ಪವಯೋ 2010, ದಿನಾಂಕ: 26/10/2010ರ ಆದೇಶದನ್ವಯ ಜುಲೈ 2011 ರಲ್ಲಿ ಮೈಸೂರಿನಲ್ಲಿ ಸ್ಥಾಪಿಸಿದೆ. ಅಂದಿನಿಂದಲೂ ಬಾಡಿಗೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯು ಆಗಸ್ಟ್ 2022ರ ಮಾಹೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಸರ್ಕಾರದ ಆದೇಶ ಸಂಖ್ಯೆ ಸಕಇ 251 ಪವಯೋ 2013 ದಿನಾಂಕ: 19/11/2013ರ ಆದೇಶದನ್ವಯ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ (1958) ನಿಯಮ 8(21)ರಅನ್ವಯ ಇಲಾಖಾ ಮುಖ್ಯಸ್ಥರೆಂದು ಘೋಷಿಸಿ, ಸರ್ಕಾರದ ಪತ್ರ ಸಂಖ್ಯೆ ಸಕಇ 152 ಪವಯೋ 2015 ದಿನಾಂಕ 21/08/2015 ರಲ್ಲಿ ಆರ್ಥಿಕ ಪ್ರತ್ಯಾಯೋಜನೆ ಆದೇಶ ಸಂಖ್ಯೆ ಆಇ 02 ಟಿಎಫ್ಪಿ 2010, ದಿನಾಂಕ: 30/04/2010ರಲ್ಲಿ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಅಧಿಕಾರವನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಚಲಾಯಿಸಲು ಅನುಮತಿ ನೀಡಲಾಗಿದೆ. ಮುಂದೆ ಓದಿ
Dharti Aaba Janbhagidari Abhiyan
Nationwide Awareness and benefit Saturation campaign
TWO DAY SEMINAR ON TRIBAL EDUCATION : ISSUES AND CHALLENGES
DATE : 2nd and 3rd June 2025
One week Capacity Building Programme for Scheduled Tribe Research Scholars |
PM-JANMAN Programme |
ಭಗವಾನ್ ಶ್ರಿ ಬಿರ್ಸಾ ಮುಂಡ ಜಯಂತಿ ಹಾಗೂ ಜನ್ ಜಾತಿ ಗೌರವ್ ದಿವಸ್ ಆಹ್ವಾನ ಪತ್ರಿಕೆ |
# ಸಿಎ-03, ಖಜಾನೆ ನೌಕರರ ಬಡಾವಣೆ,
ಕೇರ್ಗಳ್ಳಿ, ಮೈಸೂರು - 570026
0821-2560275
✉ trimysore@gmail.com